Thursday 23 June 2016

ವಾಚನಾ ವಾರಾಚರಣೆ

ವಾಚನಾ ವಾರಾಚರಣೆ 
ಶಾಲಾ ಶಿಕ್ಷಕಿ ಶ್ರೀಮತಿ ಗೀತಾ ಕೆ. ಇವರು ಪಿ. ಯನ್. ಪಣಿಕ್ಕರ್ ಸಂಸ್ಮರಣಾರ್ಥ ಕೇರಳಾದ್ಯಂತ ಜರಗುವ ವಾಚನಾ ಸಪ್ತಾಹದ ಮಹತ್ವವನ್ನು ತಿಳಿಸಿದರು. 

ನಮ್ಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ
 ಶ್ರೀ ಯಂ. ವೆಂಕಟ್ರಮಣ ಆಚಾರ್ಯ
ವಾಚನಾ ಸಪ್ತಾಹವನ್ನು ಉದ್ಘಾಟಿಸಿದರು.



ವಾಚನಾ ಸಪ್ತಾಹದಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ , ಭಿತ್ತಿಚಿತ್ರ ರಚನೆ,
ಕವನದ ಆಶಯ ಬರವಣಿಗೆ ಮುಂತಾದ ಸ್ಪರ್ಧೆಗಳು ಜರಗಿತು



No comments:

Post a Comment